ಹುಬ್ಬಳ್ಳಿ: ಸಿಎಂ ಕುರ್ಚಿ ವಿಚಾರಕ್ಕೆ ಸಂಬಂಧಿಸಿದಂತೆ ದೊಡ್ಡ ಲಿಸ್ಟ್ ಬೆಳೆದಿದೆ. ಯಾವುದೇ ಕಾರಣಕ್ಕೂ ಸಿಎಂ ಸ್ಥಾನವನ್ನು ಸಿದ್ದರಾಮಯ್ಯ ಅವರು ಬಿಟ್ಟು ಕೊಡೋಲ್ಲ. ಕಾಂಗ್ರೆಸ್ ನಾಯಕರಲ್ಲಿ ಹೊರಗೆ ಬೆಂಬಲ ಬಂದರೆ ಒಳಗೆ ಹಂಬಲಯಿದೆ. ಆರ್. ವಿ ಯಿಂದ ಹಿಡಿದು ಸಿಎಂ ಆಕಾಂಕ್ಷಿಗಳಾಗಿದ್ದಾರೆ. ಕೇಂದ್ರ ನಾಯಕರ ಹೇಳಿಕೆಗೆ ಇಲ್ಲಿ ಬೆಲೆಯಿಲ್ಲದಂತಾಗಿದೆ. ಮುಡಾ-ವಾಲ್ಮೀಕಿ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪಿತಸ್ಥರೆಂದು ಕೋರ್ಟ್ ಪ್ರಕಟಿಸಿದಾಗ ರಾಜೀನಾಮೆ ಕೊಡಲೇಬೇಕೆಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಒತ್ತಾಯಿಸಿದರು.
ಬೈಟ್- ಕೆ.ಎಸ್ ಈಶ್ವರಪ್ಪ, ಮಾಜಿ ಸಚಿವ.
bigtvnews | Hubli Dharwad News | Kannada News | Karnataka News Hubli News | News In Hubli | Local news

