Breaking News

ಜೀವಂತ ವ್ಯಕ್ತಿಗೆ ಮರಣ ಪ್ರಮಾಣ ಪತ್ರ : ದಿವ್ಯಪ್ರಭು ಪ್ರತಿಕ್ರಿಯೆ

ನವಲಗುಂದ: ಪಟ್ಟಣದ ಪುರಸಭೆ ಅಧಿಕಾರಿಗಳು ಜೀವಂತ ಇದ್ದ ವ್ಯಕ್ತಿಗೆ ಮರಣ ಪ್ರಮಾಣ ಪತ್ರ ನೀಡಿದ ಕುರಿತು ಜಿಲ್ಲಾಧಿಕಾರಿ ದಿವ್ಯಪ್ರಭು ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಈಗಾಗಲೇ ಪುರಸಭೆ ಮುಖ್ಯಾಧಿಕಾರಿಯೊಂದಿಗೆ ಚರ್ಚೆ ಮಾಡಿದ್ದೇನೆ. ತನಿಖಾ ತಂಡ ರಚಿಸಿ, ಈ ಪ್ರಕರಣದಲ್ಲಿ ಭಾಗಿ ಆದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *