ಕಲಬುರಗಿ: ಇದೇ ತಿಂಗಳ 17 ರಂದು ಕಲಬುರಗಿಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆ ಹಿನ್ನಲೆ ಭೀಮಾ ನದಿ ತೀರದಲ್ಲಿ 130 ಕೋಟಿ ವೆಚ್ಚದ ಬ್ರಿಡ್ಜ್ ಕಂ ಬ್ಯಾರೇಜ್ ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಅಂತ ಅಫಜಲಪುರ ಶಾಸಕ ಎಂವೈ ಪಾಟೀಲ್ ಹೇಳಿದ್ದಾರೆ..
ಕಲಬುರಗಿಯಲ್ಲಿಂದು ಮಾತನಾಡಿದ ಪಾಟೀಲ್ ಬೆಳಗುಂಪಾ ಹಾಗು ಹರವಾಳ ನಡುವಿನಲ್ಲಿ ಈ ಬ್ರಿಜ್ ಕಂ ಬ್ಯಾರೇಜ್ ಬರಲಿದೆ ಅದಕ್ಕಾಗಿ ಮೈನರ್ ಇರಿಗೇಶನ್ ಇಲಾಖೆಗೆ ಈಗಾಗಲೇ ಪ್ರಸ್ತಾವನೆ ಕಳಿಸಿದ್ದು ಸಚಿವ ಸಂಪುಟ ಸಭೆಯಲ್ಲಿ ಬಹುತೇಕ ಸಮ್ಮತಿ ಸಿಗೋ ಭರವಸೆ ಇದೆ ಅಂತ ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

