ಹುಬ್ಬಳ್ಳಿ: ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ IPS ರವರು ಗಣೇಶ ವಿಸರ್ಜನೆ ಕಾಲಕ್ಕೆ ಖುದ್ದು ಭೇಟಿ ನೀಡಿ, ಪೊಲೀಸ್ ಇಲಾಖೆಯಿಂದ ಕೈಗೊಂಡ ಮುಂಜಾಗ್ರತಾ ಕ್ರಮಗಳ ಬಗ್ಗೆ ಮೇಲ್ವಿಚಾರಣೆ ನಡೆಸಿದರು.
ಇದೇ ಸಮಯದಲ್ಲಿ ಸಾರ್ವಜನಿಕರನ್ನೂ ಸಹ ವಿಶ್ವಾಸಕ್ಕೆ ತೆಗೆದುಕೊಂಡು ಅವರೊಂದಿಗೆ ಸಂವಹನ ನಡೆಸಿದರು.
ಗಣೇಶ ವಿಸರ್ಜನೆ ಸಮಯದಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ವ್ಯವಸ್ಥೆಗೆ ಧಕ್ಕೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಮತ್ತು ಸೂಕ್ತ ಕ್ರಮ ಕೈಗೊಳ್ಳಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

