Breaking News

ಕೃಷ್ಣಾ ನದಿಗೆ ಹಾರಿ ಯುವತಿ ಆತ್ಮಹತ್ಯೆ: ಶವಕ್ಕಾಗಿ ಶೋಧ

ಮುದ್ದೇಬಿಹಾಳ: ತಾಲೂಕಿನ ಚಟ್ಟಿಹಾಳ ಗ್ರಾಮದ ಯುವತಿ ಬಾಲವ್ವ ಕಮರಿ ಕೃಷ್ಣಾ ನದಿಗೆ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇತ್ತೀಚೆಗೆ ನಡೆದಿದೆ ಎಂದು ವರದಿ ತಿಳಿಸಿದೆ.
ಆಕೆಯ ಶವಕ್ಕಾಗಿ ಪೊಲೀಸರು, ಅಗ್ನಿಶಾಮಕ ದಳದ ತಂಡ ಹಾಗೂ ನುರಿತ ಈಜುಗಾರರೊಂದಿಗೆ ಶೋಧ ಕಾರ್ಯ ಮುಂದುವರೆಸಿದ್ದಾರೆ ಎಂದು ತಿಳಿದು ಬಂದಿದೆ.
ಸೆಪ್ಟೆಂಬರ್ 14 ರಂದೇ ಯುವತಿ ನದಿಗೆ ಹಾರಿದ್ದಾಳೆ ಎಂದು ಮೂಲಗಳು ತಿಳಿಸಿವೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *