Breaking News

ರಸ್ತೆ ಅಭಿವೃದ್ಧಿ ಕಾಮಗಾರಿಕೆಗೆ ಪೂಜೆ

ಅಣ್ಣಿಗೇರಿ: ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಗ್ರಾಮಸ್ಥರ ಬಹುದಿನ ಬೇಡಿಕೆಯಾದ ಮಂಟೂರ – ಬಂಡಿವಾಡ ರಸ್ತೆಯು ಸಂಪೂರ್ಣವಾಗಿ ಹಾಳಾಗಿದ್ದು ಸಾರ್ವಜನಿಕರು ಈ ರಸ್ತೆಯನ್ನು ಅಭಿವೃದ್ಧಿ ಮಾಡಿಸುವಂತೆ ಶಾಸಕರಾದ ಕೋನರಡ್ಡಿ ಅವರ ಹತ್ತಿರ ಮನವಿ ಮಾಡಿದ್ದು ಸಾರ್ವಜನಿಕರ ಮನವಿಯ ಮೆರೆಗೆ ಇಂದು ಮಂಟೂರ-ಬಂಡಿವಾಡ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆಯನ್ನು ಶಾಸಕ ಕೋನರಡ್ಡಿ ಅವರು ನೇರವೆರಿಸಿ ಚಾಲನೆ ನೀಡಿದ್ದರು.

Share News

About Shaikh BigTv

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *