ಧಾರವಾಡ: ಧಾರವಾಡದ ಅಲೂರು ವೆಂಟರಾವ್ ಸಭಾಭವನದಲ್ಲಿ ಜಿಲ್ಲಾಮಟ್ಟದ ವಿಶ್ವಕರ್ಮ ಜಯಂತಿ ಸಮಾರಂಭ ನಡೆಯಿತು.
ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ವಿಶ್ವಕರ್ಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಇತರರು ಭಾಗಿಯಾಗಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

