ನವಲಗುಂದ: ವಿಶ್ವಕರ್ಮರು ರೈತರ ಬೆನ್ನೆಲುಬು ಪ್ರತಿಯೊಂದು ಕೆಲಸ ಕಾರ್ಯಗಳಿಗೆ ಅವರ ಅವಶ್ಯಕತೆ ಇರುತ್ತದೆ. ಆದರೆ ಆರ್ಥಿಕ ಪರಿಸ್ಥಿತಿ ತಕ್ಕಂತೆ ಉತ್ತಮ ಗುಣಮಟ್ಟದಲ್ಲಿ ಇಲ್ಲಾ ಆದ್ದರಿಂದ ಸರಕಾರದ ಸೌಲಭ್ಯಗಳನ್ನು ಪಡೆಯಿರಿ ವಿಶ್ವಕರ್ಮರು ಅತಿ ಶ್ರಮಿಕ ಜೀವಿಗಳು ಎಂದು ಶಾಸಕ ಎನ್.ಎಚ್.ಕೋನರಡ್ಡಿ ಹೇಳಿದರು.
ಅವರು ತಹಶೀಲ್ದಾರರ ಕಾರ್ಯಾಲಯದಲ್ಲಿ ನೆಡೆದ ತಾಲೂಕಿನ ಆಡಳಿತ ಹಾಗೂ ವಿಶ್ವಕರ್ಮ ಸಮಾಜದ ವತಿಯಿಂದ ಆಯೋಜಿಸಲಾಗಿದ್ದ ವಿಶ್ವಕರ್ಮ ಜಯಂತಿ ಉದ್ದೇಶಿಸಿ ಮಾತನಾಡಿದರು.
ಸಭೆಯ ಅಧ್ಯಕ್ಷತೆಯನ್ನು ಸಮಾಜದ ತಾಲೂಕು ಅಧ್ಯಕ್ಷ ಗಂಗಾಧರ ಕಮ್ಮಾರ ವಹಿಸಿದ್ದರು. ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

