ನವದೆಹಲಿ : ಒಂದು ದೇಶ, ಒಂದು ಚುನಾವಣೆ ವರದಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ದೆಹಲಿಯಲ್ಲಿ ನಡೆದ ಪ್ರಧಾನಿ ಮೋದಿ ನೇತೃತ್ವದ ಸಂಪುಟ ಸಭೆ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಒಂದು ದೇಶ ಒಂದು ಚುನಾವಣೆ ವರದಿಗೆ ಅನುಮೋದನೆ ನೀಡಲಾಗಿದೆ.
ಏಕಕಾಲದಲ್ಲಿ ಚುನಾವಣೆ ನಡೆಸುವ ಕುರಿತು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ತನ್ನ ಸಮಗ್ರ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಲಾಗಿತ್ತು.
8,626 ಪುಟಗಳ ಈ ವರದಿಯನ್ನು ಸಲ್ಲಿಕೆ ಮಾಡಲಾಗಿದ್ದು, ಸಮಿತಿಯು ಸುಮಾರು ಏಳು ತಿಂಗಳ ಕಠಿಣ ಸಮಾಲೋಚನೆ ಮತ್ತು ಸಂಶೋಧನೆ ನಡೆಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

