Breaking News

ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಶಾಸಕ ಎಂ ಆರ್ ಪಾಟಿಲ್ ಚಾಲನೆ

ಧಾರವಾಡ : ಗ್ರಾಮಾಂತರ ಜಿಲ್ಲೆ ಬಿಜೆಪಿ ರೈತ ಮೋರ್ಚಾ ವತಿಯಿಂದ ಇಂದು ಕುಂದಗೋಳ ವಿಧಾನಸಭಾ ಕ್ಷೇತ್ರದ ವರೂರ ಗ್ರಾಮದಲ್ಲಿ ಹಮ್ಮಿಕೊಂಡ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಶಾಸಕ ಎಂ ಆರ್ ಪಾಟಿಲ್ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ನಿಂಗಪ್ಪ ಸುತಗಟ್ಟಿ, ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, ಬಸವರಾಜ ಕುಂದಗೋಳಮಠ, ಈರಣ್ಣ ಜಡಿ, ಮಂಡಲ ಅಧ್ಯಕ್ಷರು ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರು ಮತ್ತು ಬಿಜೆಪಿ ಮಂಡಲದ ಪದಾಧಿಕಾರಿಗಳು ಹಾಗೂ ಸದಸ್ಯರು ಇದ್ದರು

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *