Breaking News

ಸಂಗೊಳ್ಳಿ ರಾಯಣ್ಣ ಮೂರ್ತಿ ವಿರೂಪ ಕುರಿತು ಮನವಿ ಸಲ್ಲಿಕೆ

ಕುಂದಗೋಳ: ನವಲಗುಂದ ತಾಲೂಕಿನ ಅಳಗವಾಡಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಹಾಗೂ ರೈತ ಹುತಾತ್ಮ ಬಸಪ್ಪ ಲಕ್ಕುಂಡಿ ಅವರ ಮೂರ್ತಿ ವಿರೂಪಗೊಳಿಸಿದ್ದನ್ನು ಖಂಡಿಸಿ ಜಯ ಕರ್ನಾಟಕ ಸಂಘಟನೆ ಮನವಿ ಸಲ್ಲಿಸಿದೆ.

ಕುಂದಗೋಳ ತಾಲೂಕಿನ ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಪ್ರವೀಣ್‌ ಮುದೆಣ್ಣನವರ ನೇತೃತ್ವದಲ್ಲಿ ಜಯ ಕರ್ನಾಟಕ ಸಂಘಟನೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮತ್ತು ರೈತ ಹುತಾತ್ಮ ಬಸಪ್ಪ ಲಕ್ಕುಂಡಿ ಅವರ ಮೂರ್ತಿ ವಿರೂಪಗೊಳಿಸಿದ ವಕ್ತಿಗೆ ತಕ್ಕ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಗ್ರೇಡ್- ತಹಶೀಲ್ದಾರ್ ಎಸ್.ಎಚ್.ಭಜಂತ್ರಿ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಯ ಕರ್ನಾಟಕ ಸಂಘಟನೆ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಹಾಗೂ ಸಂಘಟಕರು ಉಪಸ್ಥಿತರಿದ್ದರು.

Share News

About Shaikh BigTv

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *