Breaking News

ಬಿಸಿಎಮ್ ಇಲಾಖೆ ಜಿಲ್ಲಾ ಅಧಿಕಾರಿಯಾಗಿ ಹೆಚ್ಚುವರಿ ಪ್ರಭಾರ ವಹಿಸಿಕೊಂಡ ಜಯಶ್ರೀ ಹೆಂಡೆಗಾರ

ಧಾರವಾಡ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಧಾರವಾಡ ತಾಲ್ಲೂಕಾ ಕಲ್ಯಾಣಾಧಿಕಾರಿ ಜಯಶ್ರೀ ಹೆಂಡೆಗಾರ ಅವರು ತಮ್ಮ ಹುದ್ದೆಯ ಕರ್ತವ್ಯದೊಂದಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಹೆಚ್ಚುವರಿ ಪ್ರಭಾರವನ್ನು ವಹಿಸಿಕೊಂಡಿದ್ದಾರೆ.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *