ಧಾರವಾಡ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಧಾರವಾಡ ತಾಲ್ಲೂಕಾ ಕಲ್ಯಾಣಾಧಿಕಾರಿ ಜಯಶ್ರೀ ಹೆಂಡೆಗಾರ ಅವರು ತಮ್ಮ ಹುದ್ದೆಯ ಕರ್ತವ್ಯದೊಂದಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಹೆಚ್ಚುವರಿ ಪ್ರಭಾರವನ್ನು ವಹಿಸಿಕೊಂಡಿದ್ದಾರೆ.
ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …