Breaking News

ಹೆಸರು ಖರೀದಿ ಕೇಂದ್ರದ ಉದ್ಘಾಟಿಸಿದ ಕೋನರೆಡ್ಡಿ

ಅಣ್ಣಿಗೇರಿ: ತಾಲೂಕಿನ ಅಣ್ಣಿಗೇರಿ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಹೆಸರು ಖರೀದಿ ಕೇಂದ್ರದ ಉದ್ಘಾಟನೆಯನ್ನು ನೆರವೇರಿಸಿ, ರೈತರು ಇದರ ಸದೋಪಯೋಗ ಪಡಿಸಿಕೊಳ್ಳಲು ಶಾಸಕ ಎನ್‌. ಎಚ್. ಕೋನರೆಡ್ಡಿ ತಿಳಿಸಿದರು. ಈ ಸಂದರ್ಭದಲ್ಲಿ ಕೆ. ಸಿ. ಸಿ. ಬ್ಯಾಂಕ್ ನ ಮಾಜಿ ಅಧ್ಯಕ್ಷ ಶ್ರೀ ಬಾಪೂಗೌಡ್ರ ಪಾಟೀಲ, ಸಹಕಾರಿ ದುರೀಣರದ ಬಸವಗೌಡ್ರ ಕುರಹಟ್ಟಿ, ವಿ. ಎಸ್. ಸೊಸೈಟಿಯ ಚೇರಮನ್ನರಾದ ನಿಜಗುಣೆಪ್ಪ ಅಕ್ಕಿ, ಉಪಸ್ಥಿತರಿದ್ದರು.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *