Breaking News

ಮನೆ ಮನೆಗೆ ತೆರಳಿ ಸದಸ್ಯತಾ ಅಭಿಯಾನ

ಹುಬ್ಬಳ್ಳಿ: ಭಾರತೀಯ ಜನತಾ ಪಾರ್ಟಿ ಸದಸ್ಯತಾ ಅಭಿಯಾನ ಮಹಾಸಂಪರ್ಕದ ಅಂಗವಾಗಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ವಾರ್ಡ್ ನಂ. 39 ರ ಶಕ್ತಿ ಕಾಲೋನಿಯಲ್ಲಿ ಮನೆ ಮನೆಗೆ ತೆರಳಿ ಸದಸ್ಯತಾ ಅಭಿಯಾನವನ್ನು ನಡೆಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಸಿದ್ದು ಮೊಗಲಿಶೆಟ್ಟರ, ರಘು ಧಾರವಾಡಕರ, ಎಚ್. ಎಸ್. ಕಿರಣ, ಶ್ರೀಮತಿ ಅರ್ಚನಾ ಕೆ, ಲೋಕೇಶ, ಮುರಳಿ ಗಲಗಲಿ ಹಾಗೂ ಸ್ಥಳೀಯ ಗುರುಹಿರಿಯಯರು ಉಪಸ್ಥಿತರಿದ್ದರು.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *