ಧಾರವಾಡ : ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಕುಲಪತಿಯಾಗಿದ್ದ ಪ್ರೊ.ಕೆ.ಬಿ.ಗುಡಸಿ ಅವರು ಅಧಿಕಾರಾವಧಿ ಪೂರ್ಣಗೊಂಡಿದ್ದು, ಇದೀಗ ಕವಿವಿ ಪ್ರಭಾರ ಕುಲಪತಿಯಾಗಿ ಡಾ.ಮಂಜುಳಾ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.ಡಾ.ಮಂಜುಳಾ ಅವರಿಗೆ ಪ್ರೊ.ಕೆ.ಬಿ.ಗುಡಸಿ ಅವರು ಅಧಿಕಾರ ಹಸ್ತಾಂತರಿಸಿದರು.
ಮೈಸೂರು: ಗಣೇಶೋತ್ಸವದ ವೇಳೆ ಮೆರವಣಿಗೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ಇನ್ಸ್ಪೆಕ್ಟರ್ ಧನಂಜಯ ನೀಡಿರುವ ಎಚ್ಚರಿಕೆ ಚರ್ಚೆಗೆ ಕಾರಣವಾಗಿದೆ. …