ಹುಬ್ಬಳ್ಳಿ: ನಗರದ ಇಂದಿರಾ ಕ್ಯಾಂಟೀನ್ ಸ್ಥಳಾಂತರ ಹಿನ್ನೆಲೆಯಲ್ಲಿ, ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ನೇತೃತ್ವದಲ್ಲಿ ಹುಬ್ಬಳ್ಳಿಯ ಅಂಬೇಡ್ಕರ್ ಸರ್ಕಲ್ ಬಳಿ ವಿಜಯೋತ್ಸವನ್ನು ಆಚರಿಸಿದರು.
ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ ದಲಿತರ ಸ್ಮಶಾನದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದ ಶ್ರೀರಾಮ ಸೇನೆ ಮತ್ತು ಸ್ಥಳೀಯರು. ಇನ್ನೊಂದ ಕಡೆ ಇಂದಿರಾ ಕ್ಯಾಂಟೀನ್ ಮಾಡಿಯೇ ಸಿದ್ದ ಎಂದು ಶಾಸಕ ಪ್ರಸಾದ ಅಬ್ಬಯ್ಯ ಪಟ್ಟು ಹಿಡಿದಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





