Breaking News

ಬೆಳಗಾವಿ ವಿಭಜನೆ ಕುರಿತು ದಸರಾ ಹಬ್ಬದ ನಂತರ ಸಿಎಂ ಗೆ ಮನವಿ ಪತ್ರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಭೌಗೋಳಿಕವಾಗಿ ಮತ್ತು ಜನಸಂಖ್ಯೆ ದೃಷ್ಟಿಯಿಂದ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ವಿಭಜನೆಯಾಗದ ಹೊರತು, ಅಭಿವೃದ್ಧಿ ಸಾಧ್ಯವಿಲ್ಲ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರೊಂದಿಗೆ ಚರ್ಚಿಸಿ ದಸರಾ ಹಬ್ಬದ ನಂತರ ಮುಖ್ಯಮಂತ್ರಿ ಮತ್ತು ಕಂದಾಯ ಸಚಿವರಿಗೆ ಮನವಿ ಪತ್ರ ಕೊಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಯಾವುದನ್ನು ಹೊಸ ಜಿಲ್ಲೆ ಮಾಡಬೇಕೆಂದು ನಾನು ಹೇಳುವುದಿಲ್ಲ. ಆದರೆ, ಬೆಳಗಾವಿಯನ್ನು ಎರಡು ಅಥವಾ ಮೂರು ಜಿಲ್ಲೆಗಳಾಗಿ ವಿಭಜಿಸಬಹುದು ಎಂದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *