Breaking News

ವಿವಿಧ ಬೇಡಿಕೆಗಾಗಿ ಅ.4 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆ

ಧಾರವಾಡ: ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲಾ ಸಂಘಗಳು, ಪಂಚಾಯತಿ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ಅಕ್ಟೋಬರ್ 4 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.

ಈ ಕುರಿತು ಪಿಡಿಓ ಸಂಘದ ಜಿಲ್ಲಾಧ್ಯಕ್ಷೆ ಪುಷ್ಪಾವತಿ ಮೇದಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಪಂಚಾಯತಿ ಕಚೇರಿಯಿಂದ ಮೂಲಭೂತ ಸೌಕರ್ಯ ಹೊರತುಪಡಿಸಿ ಉಳಿದೆಲ್ಲಾ ಸೌಲಭ್ಯದಿಂದ ದೂರ ಉಳಿದು ಪ್ರತಿಭಟನೆ ನಡೆಸಲಾಗುವುದು. ಜಿಲ್ಲೆಯ ಎಲ್ಲಾ ಪಂಚಾಯತಿ ಅಧಿಕಾರಿಗಳು, ಸಿಬ್ಬಂದಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

Share News

About Shaikh BigTv

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *