Breaking News

ಏಕಾಏಕಿ ಅಂಗಡಿಗೆ ಗುದ್ದಿದ ಕ್ಯಾಂಟರ್ ವಾಹನ

ಧಾರವಾಡ: ಕ್ಯಾಂಟರ್ ವಾಹನವೊಂದು ಏಕಾಏಕಿ ಅಂಗಡಿಗೆ ಗುದ್ದಿದ ಘಟನೆ ಧಾರವಾಡದ ಮೃತ್ಯುಂಜಯ ನಗರದ ಡಿಪೊ ಸರ್ಕಲ್ ಬಳಿ ನಡೆದಿದೆ.

ಸವದತ್ತಿ ಕಡೆಯಿಂದ ಇಂದು ಬೆಳಗಿನಜಾವ 3 ಗಂಟೆ ಸುಮಾರಿಗೆ ಬಂದ ಕ್ಯಾಂಟರ್ ಏಕಾಏಕಿ ಅಂಗಡಿಗೆ ಗುದ್ದಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.

Share News

About Shaikh BigTv

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *