Breaking News

ಸಾರ್ವಜನಿಕರ ಅಹವಾಲು ಆಲಿಸಿದ ಎನ್. ಎಚ್. ಕೋನರೆಡ್ಡಿ

ಹುಬ್ಬಳ್ಳಿ: ನಗರದ ಮಿನಿ ವಿಧಾನಸೌಧದ 3ನೇ ಮಹಡಿಯಲ್ಲಿರುವ ಜನಸಂಪರ್ಕ ಕಾರ್ಯಾಲಯದಲ್ಲಿ ನವಲಗುಂದ ಮತ ಕ್ಷೇತ್ರದ ಶಾಸಕ ಎನ್. ಎಚ್. ಕೋನರೆಡ್ಡಿ ಅವರು ಜನತಾ ದರ್ಶನ ನಡೆಸುವ ಮೂಲಕ ಸಾರ್ವಜನಿಕರ ಅಹವಾಲು ಆಲಿಸಿದರು.

ನಂತರ ಬಂದಿರುವ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ತಕ್ಷಣವೇ ಅಧಿಕಾರಿಗಳಿಗೆ ಕರೆ ಮಾಡಿ ರೈತರ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ರೈತರು ಹಾಗೂ ವಿವಿಧ ಸಮಾಜದ ಮುಖಂಡರು ಉಪಸ್ಥಿತರಿದ್ದರು.

Share News

About Shaikh BigTv

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *