Breaking News

ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ರಾಯಚೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಯಚೂರಿನಲ್ಲಿಂದು ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಿ ಆಲಿಸಿದರು. ವಿವಿದೆಡೆಯಿಂದ ಆಗಮಿಸಿದ್ದ ಸಾರ್ವಜನಿಕರು ಮುಖ್ಯಮಂತ್ರಿಗಳಿಗೆ ಅಹವಾಲು ಸಲ್ಲಿಸಿದರು.
ಸರ್ಕಾರಿ ನೌಕರರು ವರ್ಗಾವಣೆಗಾಗಿ ಹಲವರು ಮನವಿ ಸಲ್ಲಿಸಿದರು, ಅನಾರೋಗ್ಯದಿಂದ ಬಳಲುತ್ತಿರುವವರು ಆರ್ಥಿಕ ನೆರವು ಕೋರಿ ಅರ್ಜಿ ಸಲ್ಲಿಸಿದರು. ಹಲವರು ತಮಗೊಂದು ಸರ್ಕಾರಿ ಕೆಲಸ ಕೊಡಿಸುವಂತೆ ಕೋರಿದರು.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *