Breaking News

ಗಳನ್ನು ಉಳಿಸಿ ಮಗುವನ್ನು ಓದಿಸಿ ಅಭಿಯಾನಕ್ಕೆ ಚಾಲನೆ

ನವಲಗುಂದ: ತಾಲೂಕಾ ಆಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಶಿಶು ಅಭಿವೃದ್ಧಿ ಯೋಜನೆ ಇಲಾಖೆಯಿಂದ ಸರಕಾರಿ ಆಸ್ಪತ್ರೆಯಲ್ಲಿ ಜನಿಸಿದ ಹೆಣ್ಣುಮಗುವಿಗೆ ಹೂವು ತೆಂಗಿನ ಸಸಿ ಹಾಗೂ ತಾಯಿಗೆ ಸಿಹಿ ನೀಡುವ ಮೂಲಕ ಮಗಳನ್ನು ಉಳಿಸಿ ಮಗುವನ್ನು ಓದಿಸಿ ಅಭಿಯಾನಕ್ಕೆ ತಹಶೀಲ್ದಾರ ಸುಧೀರ ಸಾಹುಕಾರ ಚಾಲನೆ ನೀಡಿದರು. ಹೆಣ್ಣು ಮಕ್ಕಳ ಲಿಂಗಾನುಪಾತ ಕುಸಿದಿರುವುದು ಕಳವಳಕಾರಿ ಸಂಗತಿ. ‘ಬೇಟಿ ಬಚಾವೋ ಬೇಟಿ ಪಡಾವೋ’ ಇನ್ನೂ ಹೆಚ್ಚಾಗಿ ಅನುಷ್ಠಾನಕ್ಕೆ ಬರಬೇಕಿದೆ ಎಂದರು.

Share News

About BigTv News

Check Also

ಜಮಖಂಡಿ ಅರಣ್ಯದಲ್ಲಿ ಕಾಡ್ಗಿಚ್ಚು- ನೂರಾರು ಎಕರೆ ಅರಣ್ಯ ಸುಟ್ಟು ಭಸ್ಮ

ಬಾಗಲಕೋಟೆ: ಜಮಖಂಡಿಯ ಶಾಂತಿನಗರದ ಸಮೀಪದ ಕಾಡಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದ್ದು ಕಾಡ್ಗಿಚ್ಚು ವ್ಯಾಪಿಸಿದೆ. ಈ ಭೀಕರ ಘಟನೆಯಲ್ಲಿ ಹತ್ತು ಎಕರೆಗಿಂತಲೂ …

Leave a Reply

Your email address will not be published. Required fields are marked *