ಹುಬ್ಬಳ್ಳಿ: ಗೋಕುಲ ರಸ್ತೆಯ ಕ್ಯೂಬಿಕ್ಸ್ ಹೊಟೇಲ್ ನಲ್ಲಿ ಇಂದು ಶ್ರೀ ನಾಗರಾಜ ಪಟ್ಟಣ ಹಾಗೂ ಮಿತ್ರವೃಂದದಿಂದ ಸತತ 08 ನೇ ವರ್ಷದ ಮಂಗಳಾರತಿ ಪುಸ್ತಕ ಬಿಡುಗಡೆ ಹಾಗೂ ಸುಮಂಗಲಿಯರಿಗೆ ಉಡಿ ತುಂಬುವ ಕಾರ್ಯಕ್ರಮದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಭಾಗವಹಿಸಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮೂರುಸಾವಿರ ಮಠದ ಪರಮಪೂಜ್ಯರಾದ ಡಾ. ಗುರುಸಿದ್ದ ರಾಜಯೋಗೀಂದ್ರ ಮಹಾಸ್ವಾಮಿಗಳ ಮಾಜಿ ಶಾಸಕ ಅಶೋಕ ಕಾಟವೆ ಸೇರಿದಂತೆ ಅನೇಕರು ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

