Breaking News

543 ಪೌರಕಾರ್ಮಿಕರ ನೇರ ನೇಮಕಾತಿಗೆ ಪಾಲಿಕೆ ಅಧಿಕಾರಿಗಳು ಕ್ರಮವಹಿಸಬೇಕು: ಪ್ರಸಾದ್ ಅಬ್ಬಯ್ಯ

ಕುಂದಗೋಳ: ಹು-ಧಾ ಮಹಾನಗರ ಪಾಲಿಕೆ ವ್ಯಾಪ್ತಿಯ 543 ಪೌರಕಾರ್ಮಿಕರ ನೇರ ನೇಮಕಾತಿಗೆ ಪಾಲಿಕೆ ಅಧಿಕಾರಿಗಳು ಕ್ರಮ ವಹಿಸಬೇಕು.

ಮೊದಲ ಹಂತದ 134ಪೌರಕಾರ್ಮಿಕರ ನೇಮಕಾತಿ ಅಂತಿಮ ಪಟ್ಟಿಯನ್ನು ನಾಲ್ಕು ದಿನದಲ್ಲಿ ಬಿಡುಗಡೆ ಮಾಡುವುದು ಮತ್ತು ಶೀಘ್ರದಲ್ಲೇ ಜಿಲ್ಲಾ ಉಸ್ತುವಾರಿ ಸಮ್ಮುಖದಲ್ಲಿ ನೇಮಕಾತಿ ಪತ್ರ ವಿತರಣೆಗೆ ಕ್ರಮವಹಿಸಲು ಇಂದು ಶಾಸಕ ಪ್ರಸಾದ್ ಅಬ್ಬಯ್ಯ ಅವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಪಾಲಿಕೆ ಆಯುಕ್ತರಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಪಾಲಿಕೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Share News

About Shaikh BigTv

Check Also

ಸದ್ಗುರು ಸಿದ್ಧಾರೂಢರ ರಥೋತ್ಸವದ ಸಂಭ್ರಮ: ಕಣ್ಮನ ಸೆಳೆದ ಭಕ್ತಸಾಗರ..!

ಹುಬ್ಬಳ್ಳಿ: ಉತ್ತರ ಕರ್ನಾಟಕದ ಆರಾಧ್ಯದೈವ ಹುಬ್ಬಳ್ಳಿಯ ಸಿದ್ಧಾರೂಢರ ಜಾತ್ರೆ ಸಂಭ್ರಮ ಸಾಕಷ್ಟು ಅವಿಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾಗಿದೆ. ಶಿವರಾತ್ರಿ ಹಬ್ಬದಂದು ನಡೆಯುವ …

Leave a Reply

Your email address will not be published. Required fields are marked *