ಹುಬ್ಬಳ್ಳಿ: ಬಿಜೆಪಿಯವರು ಒಂದು ಬಾರಿಯೂ 113 ಸ್ಥಾನ ದಾಟಿಲ್ಲ. ಬಿಜೆಪಿಯವರು ಯಾವಾಗಾದ್ರೂ ಐದು ವರ್ಷ ಅಧಿಕಾರ ನಡೆಸಿರುವ ಉದಾಹರಣೆ ಇದೆಯಾ..? ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಿರೋ ಸರ್ಕಾರ ಅಂದ್ರೆ ಅದು ಕಾಂಗ್ರೆಸ್ ಸರ್ಕಾರ ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಅಧಿಕಾರ ಸಿಕ್ಕಾಗ ಬಿಜೆಪಿಯವರು ಸರಿಯಾಗಿ ಅಧಿಕಾರ ಮಾಡಲ್ಲ. ಅಧಿಕಾರ ಕಳೆದುಕೊಂಡಾಗ ಅಧಿಕಾರ ಬೇಕು ಅಂತಾರೆ. ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

