ಹುಬ್ಬಳ್ಳಿ: ರತನ್ ಟಾಟಾ ಕೇವಲ ಉದ್ಯಮಿ ಆಗಿರಲಿಲ್ಲ. ರಾಷ್ಟ್ರದ ಹಿತದ ಬಗ್ಗೆಯಾವ ರೀತಿ ಚಿಂತನೆ ನಮಗಿರಬೇಕು ಎಂದು ತೋರಿಸಿಕೊಟ್ಟವರು. ಅವರಿಗೆ ನಾನು ಶ್ರದ್ಧಾಂಜಲಿಯನ್ನ ಸಲ್ಲಿಸುತ್ತೇನೆ. ಅಂತವರ ಅಗಲಿಕೆ ತುಂಬಲಾರದ ನಷ್ಟ ಎಂದು ಕೇಂದ್ರ ಸಚಿವ ಜೋಶಿ ಸಂತಾಪ ಸೂಚಿಸಿದರು.
ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …