Breaking News

ತುಂಗಭದ್ರ ಜಲಾಶಯದಿಂದ 80 ಕ್ಯೂಸೆಕ್ ನೀರು ಬಿಡುಗಡೆ: ಹಂಪಿಯ ಪುರಂದರ ಮಂಟಪ ಮುಳುಗಡೆ

ಹೊಸಪೇಟೆ : ತುಂಗಭದ್ರಾ ಅಣೆಕಟ್ಟೆಯಿಂದ 80 ಸಾವಿರ ಕ್ಯುಸೆಕ್‌ಗೂ ಅಧಿಕ ನೀರನ್ನು 20 ಕ್ರಸ್ಟ್‌ಗೇಟ್‌ಗಳ ಮೂಲಕ ನದಿಗೆ ಹರಿಸುತ್ತಿರುವ ಕಾರಣ ಹಂಪಿಯ ಪುರಂದರ ಮಂಟಪ ಸಂಪೂರ್ಣ ಮುಳುಗಡೆಯಾಗಿದೆ. ಈ ವರ್ಷ ಮೂರನೇ ಬಾರಿಗೆ ಈ ಮಂಟಪ ಮುಳುಗಡೆಯಾಗಿದೆ.
ಹಿಂಗಾರು ಮಳೆಯಿಂದ ಕೂಡ್ಲಿಗಿ,ಕೊಟ್ಟೂರು, ಹರಪನಹಳ್ಳಿ ಭಾಗದಲ್ಲಿ ಹಲವು ಕೆರೆಗಳು ತುಂಬಿವೆ. ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಮಾಲವಿ ಜಲಾಶಯ 20 ಅಡಿ ಎತ್ತರವಿದ್ದು, ಸದ್ಯ 14 ಅಡಿ ನೀರು ತುಂಬಿದೆ. ಈ ಜಲಾಶಯ ಭರ್ತಿಯಾದರೆ 2 ಟಿಂಎಸಿ ಅಡಿ ನೀರು ಸಂಗ್ರಹವಾಗಲಿದೆ.

Share News

About bigtvnews22

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *