Breaking News

ಚಿಗರಿ ಬಸ್ಸಿನಲ್ಲಿ ಛತ್ರಿ ಹಿಡಿದು ಕೊತ್ತ ಪ್ರಯಾಣಿಕ

ಧಾರವಾಡ: ಹುಬ್ಬಳ್ಳಿ, ಧಾರವಾಡ ಅವಳಿನಗರಗಳ ಮಧ್ಯೆ ಸಾವಿರಾರು ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಂಡಿರುವ ಬಿಆರ್‌ಟಿಎಸ್‌ ಯೋಜನೆಯ “ಚಿಗರಿ’ ಬಸ್ಸು ಮತ್ತೆ ಟ್ರೋಲ್‌ಗೆ ಒಳಗಾಗಿದೆ.

ಈ ಬಸ್‌ನಲ್ಲಿ ಸರಿಯಾಗಿ ಎಸಿ ಕೆಲಸ ಮಾಡುತ್ತಿಲ್ಲ ಎಂಬ ಆರೋಪ ಆಗಾಗ ಕೇಳಿ ಬರುತ್ತಲೇ ಇತ್ತು. ಈಗ ಮಳೆಯಾದರೆ ಸಾಕು ಈ ಬಸ್‌ಗಳು ಸೋರಲು ಆರಂಭಿಸಿವೆ. ಬುಧವಾರ ಸುರಿದ ಮಳೆಯಿಂದಾಗಿ ಚಿಗರಿ ಬಷ್ಟೊಂದು ಸೋರುತ್ತಿತ್ತು. ಈ ವೇಳೆ ಪ್ರಯಾಣಿಕರೊಬ್ಬರು ಬಸ್ಸಿನಲ್ಲಿ ಛತ್ರಿ ಹಿಡಿದು ಕುಳಿತು ಪ್ರಯಾಣಿಸಿದ್ದಾರೆ. ಸದ್ಯ ಈ ವೀಡಿಯೋ ವೈರಲ್ ಆಗಿದೆ.

Share News

About Shaikh BigTv

Check Also

ಅಯ್ಯೋ ಪಾಪ ಅಂದಿದ್ದೇ ತಪ್ಪಾಯ್ತು: ಎಂಬಿಬಿಎಸ್ ವಿದ್ಯಾರ್ಥಿನಿ ಸ್ನೇಹಿತೆಯ ಸೋಗಿನಲ್ಲಿ ಒಂದು ಲಕ್ಷ ರೂ. ವಂಚನೆ!

ವಿದೇಶದಲ್ಲಿ ಎಂಬಿಬಿಎಸ್‌ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯ ಕಾಲೇಜು ಶುಲ್ಕ ಪಾವತಿಸುವ ತುರ್ತು ಪರಿಸ್ಥಿತಿಯನ್ನು ಬಳಸಿಕೊಂಡು ಸೈಬರ್ ವಂಚಕರು ಬೆಂಗಳೂರಿನ ಕುಟುಂಬವೊಂದಕ್ಕೆ …

Leave a Reply

Your email address will not be published. Required fields are marked *