Breaking News

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ನೂರಕ್ಕೆ ನೂರರಷ್ಟು ಗೆಲುವು: ಸಿಎಂ ಸಿದ್ದರಾಮಯ್ಯ ವಿಶ್ವಾಸ

ಚಿತ್ರದುರ್ಗ: ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದ್ದು, ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಚಳ್ಳಕೆರೆ ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ಶಾಸಕ ಯತ್ನಾಳ್ ಅವರು ಅಹಿಂದ ವರ್ಗದ ಹಣವನ್ನು ಕಾಂಗ್ರೆಸ್ ಲೂಟಿ ಮಾಡಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, 1000 ಕೋಟಿ ಬಳಸಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲಿದೆ ಎಂದು ಯತ್ನಾಳ್ ಅವರು ಹೇಳಿದ್ದರು.
ಅವರು ಹೇಳುವ ಸಾವಿರ ಕೋಟಿ ಯಾರ ಹಣ, ಇದು ಕಪ್ಪು ಹಣ ಇರಬಹುದಲ್ಲವೇ ಬಿಜೆಪಿಯವರು ಲಂಚದಿಂದ ಬರುವ ಈ ಕಪ್ಪು ಹಣ ಬಳಸಿ ಸರ್ಕಾರ ಉರುಳಿಸುತ್ತೇವೆ ಎಂದಿದ್ದಾರೆ ಎಂದು ತಿಳಿಸಿದರು.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *