Breaking News

ಆಂಧ್ರದಲ್ಲಿ ತುಂಗಭದ್ರಾ ಪೈಪ್ ಲೈನ್ ಸೋರಿಕೆ: 50 ಎಕರೆ ಬೆಳೆ ಮುಳುಗಡೆ

ಕರ್ನೂಲ್: ಜಿಲ್ಲೆಯಲ್ಲಿ ತುಂಗಭದ್ರಾ ಪೈಪ್‌ಲೈನ್ ಸೋರಿಕೆಯಿಂದಾಗಿ 2 ದಿನಗಳಿಂದ ನೀರು ವ್ಯರ್ಥವಾಗುತ್ತಿದ್ದು, ಇದರಿಂದ ಸುಮಾರು 50 ಎಕರೆ ಬೆಳೆ ನೀರಿನಲ್ಲಿ ಮುಳುಗಿದೆ. ಹತ್ತಿ ಬೆಳೆ ನೀರಿನಲ್ಲಿ ಮುಳುಗಿದೆ ಇದರಿಂದ ರೈತರು ಕಂಗಾಲಾಗಿದ್ದಾರೆ.
ಕೋಸ್ಗಿ ಮಂಡಲದ ಸಾತನೂರು ಬಳಿ ಈ ಘಟನೆ ನಡೆದಿದೆ ಪುಲಿಕನುಮ ಪಂಪ್ ಹೌಸ್​ನ ಪೈಪ್ ಲೈನ್ ಒಡೆದು 2 ದಿನ ಕಳೆದರೂ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು ಸ್ಥಳೀಯರು ಹಾಗೂ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಪೈಪ್ ಲೈನ್ ಒಡೆದಿರುವುದರಿಂದ ಅಪಾರ ಪ್ರಮಾಣದ ನೀರು ಹೊಲಗಳಿಗೆ ಹರಿಯುತ್ತಿದೆ. ಇದರಿಂದ ಬೆಳೆ ಹಾನಿಯಾಗುವ ಸಾಧ್ಯತೆಯಿದೆ.

Share News

About BigTv News

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *