ಹುಬ್ಬಳ್ಳಿ: ಇಂದು ಬೆಳಗಾವಿಯ ಕಿತ್ತೂರು ಉತ್ಸವದಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಹಿನ್ನೆಲೆ, ಜಿಲ್ಲಾಡಳಿತದಿಂದ ಸ್ವಾಗತ ಮಾಡಿಕೊಂಡು ಅವರಿಗೆ ಪೊಲೀಸ್ ಗೌರವ ವಂದನೆ ಸಲ್ಲಿಸಲಾಯಿತು.
ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …