ಹುಬ್ಬಳ್ಳಿ : ನಗರದ ವಿಮಾನ ನಿಲ್ದಾಣದಲ್ಲಿಂದ ಮೃತ ಅಂಜಲಿ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ನವರು ಐದು ಲಕ್ಷ ರೂಪಾಯಿ ಚೆಕ್ ವಿತರಿಸಿದರು.
ಮೇ 15ರಂದು ಅಂಜಲಿ ಕೊಲೆಯಾಗಿದ್ದಳು. ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಗಿರೀಶ್ ಅಂಜಲಿ ಮನೆಯಲ್ಲಿ ಅಂಜಲಿಯನ್ನು ಚಾಕುವಿನಿಂದ ಕೊಂದಿದ್ದನು. ಕೆಲ ದಿನಗಳ ಹಿಂದೆ ಅಂಜಲಿ ಕುಟುಂಬಕ್ಕೆ ಸರ್ಕಾರ ಪರಿಹಾರ ಬಿಡುಗಡೆ ಮಾಡಿತ್ತು. ಹುಬ್ಬಳ್ಳಿಗೆ ಸಿಎಂ ಆಗಮನದ ಹಿನ್ನೆಲೆಯಲ್ಲಿ ಪರಿಹಾರ ವಿತರಣೆ ಮಾಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

