Breaking News

ರಾಜ್ಯದಲ್ಲಿ ಕರ್ನಾಟಕ ರಾಜ್ಯ ಕೃಷಿ ಅಭಿವೃದ್ದಿ ಏಜೆನ್ಸಿ ಸ್ಥಾಪನೆ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಕೃಷಿ ಇಲಾಖೆಯ ತರಬೇತಿ ಕೇಂದ್ರ, ಬೀಜೋತ್ಪಾದನ ವಿಭಾಗ ಸೇರಿದಂತೆ ವಿವಿಧ ಶಾಖೆಗ‌ಳನ್ನು ಒಂದೇ ಸೂರಿನಡಿ ತರುವುದಕ್ಕಾಗಿ ಕರ್ನಾಟಕ ರಾಜ್ಯ ಕೃಷಿ ಅಭಿವೃದ್ಧಿ ಏಜೆನ್ಸಿ ಸ್ಥಾಪನೆ ಮಾಡುವುದಕ್ಕೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಬೀಜೋತ್ಪಾದನೆ ಕೇಂದ್ರ, ಜಿಲ್ಲಾಕೃಷಿ ತರಬೇತಿ ಕೇಂದ್ರ, ಜೈವಿಕ ನಿಯಂತ್ರಣ, ಪರತಂತ್ರ ಜೀವಿ ಪ್ರಯೋಗಾಲಯಗಳನ್ನು ಒಂದೇ ಸೂರಿನಡಿ ತರಲಾಗಿದೆ. ಈ ಮೂಲಕ ರೈತರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಾಗುವುದು ಎಂದು ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್‌.ಕೆ. ಪಾಟೀಲ್‌ ತಿಳಿಸಿದ್ದಾರೆ.

Share News

About bigtvnews22

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *