Breaking News

ವಕ್ಫ್‌ ಭೂ ಕಬಳಿಕೆ ವಿರೋಧಿಸಿ ವಿಜಯಪುರದಲ್ಲಿ ರೈತರ ಧರಣಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಬೆಂಬಲ

ವಿಜಯಪುರ: ವಕ್ಫ್ ಭೂ ಕಬಳಿಕೆ ವಿರೋಧಿಸಿ ವಿಜಯಪುರದಲ್ಲಿ ರೈತರು ಹಮ್ಮಿಕೊಂಡಿರುವ ಹೋರಾಟದಲ್ಲಿ ಇಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಭಾಗವಹಿಸಲಿದ್ದಾರೆ.
ವಿಜಯಪುರ ಜಿಲ್ಲೆಯ ರೈತರ ಸಾವಿರಾರು ಎಕರೆ ಜಮೀನು ವಕ್ಫ್ ಮಂಡಳಿ ಹೆಸರಿನಲ್ಲಿ ದಾಖಲಾಗಿರುವುದನ್ನು ಖಂಡಿಸಿ, ರೈತರು ವಿಜಯಪುರದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಆರಂಭಿಸಿದ್ದು, ಧರಣಿ ನಿರತ ರೈತರನ್ನು ಭೇಟಿ ಮಾಡಿ ಸಚಿವರು ಹೋರಾಟದಲ್ಲಿ ಭಾಗಿಯಾಗಲಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *