ನವಲಗುಂದ: ಖ್ಯಾತ ಚಲನಚಿತ್ರ ನಟ, ಕರ್ನಾಟಕ ರತ್ನ ದಿ.ಪುನೀತ ರಾಜಕುಮಾರ ಅವರ 3ನೇಯ ಪುಣ್ಯಸ್ಮರಣೆಯ ಪ್ರಯುಕ್ತ ನಗರದ ಡಾ.ರಾಜಕುಮಾರ ಅಭಿಮಾನಿಗಳ ಸಂಘದ ವತಿಯಿಂದ ಅಭಿನಂದನಾ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು .
ಕಾರ್ಯಕ್ರಮದಲ್ಲಿ ಶಾಸಕ ಎನ್.ಎಚ್.ಕೋನರೆಡ್ಡಿ, ಭಾಗವಹಿಸಿ ಪುನೀತ್ ಅವರ ಭಾವಚಿತ್ರಕ್ಕೆ ಗೌರವ ಪೂರ್ವಕ ನಮನಗಳನ್ನು ಸಲ್ಲಿಸಿ ಅವರು ದೈಹಿಕವಾಗಿ ನಮ್ಮೊಂದಿಗೆ ಇಲ್ಲವಾದರೂ ಒಳ್ಳೆಯದನ್ನು ಬಯಸುವ ಪ್ರತೀ ಹೃದಯದಲ್ಲೂ ಜೀವಂತವಾಗಿದ್ದಾರೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

