Breaking News

ದೀಪಾವಳಿ ಶುಭಾಶಯ ತಿಳಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ಹುಬ್ಬಳ್ಳಿ : ನಾಡಿನ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ತಿಳಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು, ಈ ದೀಪದ ಹಬ್ಬ ದೀಪಾವಳಿ ರಾಜ್ಯದ ಜನತೆಗೆ, ದೇಶದ ಜನತೆಗೆ ಅವರ ಜೀವನದಲ್ಲಿ ಬೆಳಕನ್ನು ನೀಡಲೆಂದು ಹರಿಸುತ್ತೇನೆ.

ಪ್ರಧಾನಿ ನರೇಂದ್ರ ಮೋದಿಯವರು ವಿಕಸಿತ ಭಾರತ ಗುರಿಗೆ ಎಲ್ಲರು ಕೈ ಜೋಡಿಸಿ, ಮತ್ತೊಮ್ಮೆ ದೀಪಾವಳಿ ಹಬ್ಬದ ಶುಭಾಶಯಗಳು.

Share News

About Shaikh BigTv

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *