ಹುಬ್ಬಳ್ಳಿ : ಬೆಳಗಾವಿಯಲ್ಲಿ SDA ಆತ್ಮಹತ್ಯೆ ಪ್ರಕರಣದಲ್ಲಿ ಸಚಿವರ ಆಪ್ತರಾಗಲಿ ಯಾರೇ ಆಗಿರಲಿ ಕ್ರಮ ಆಗತ್ತೆ. ಚುನಾವಣೆ ಸಮಯದಲ್ಲಿ ಈ ತರಹದ ಆರೋಪ ಇರೋದೆ ಎಂದು ಡಿಕೆ ಶಿವಕುಮಾರ ಹೇಳಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕೆಲವರು ಚುನಾವಣೆ ಸಂದರ್ಭಗಳಲ್ಲಿ ಇಂತಹದ್ದು ತರ್ತಾರೆ. ಕಾನೂನಿನ ಪ್ರಕಾರ ತನಿಖೆ ಆಗತ್ತೆ ಎಂದ ಡಿಕೆ ಶಿವಕುಮಾರ್ ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

