ಹುಬ್ಬಳ್ಳಿ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ಕೊಲೆ ಯತ್ನ ಪ್ರಕರಣ ವಿಚಾರ, ಯಾಕೆ ಆವಾಗ ಪ್ರಕರಣ ದಾಖಲು ಮಾಡಿಲ್ಲ. ಕೊಲೆ ಮಾಡೋಕೆ ಪ್ರಯತ್ನ ಮಾಡಿದ ಮೇಲೂ ಯಾಕೆ ಅವರ ಮೇಲೆ ಕೇಸ್ ದಾಖಲು ಮಾಡಲಿಲ್ಲ…? ಈಗ್ಯಾಕೆ ಅದರ ಬಗ್ಗೆ ಹೇಳುತ್ತಿದ್ದಾರೆ..? ನ್ಯಾಯಾಲಯದ ಮೇಲೆ ಅವರಿಗೆ ನಂಬಿಕೆನೇ ಇಲ್ಲವೆಂದು ಯಡಿಯೂರಪ್ಪರಿಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

