ಹುಬ್ಬಳ್ಳಿ:ಪಿ.ಸಿ.ಜಾಬಿನ್ಸ್ ಕಾಲೇಜ್ ಪ್ರಾಧ್ಯಾಪಕರೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಲ್ಲಿನ ವಿದ್ಯಾನಗರದ ಜೆ.ಜಿ.ಕಾಮರ್ಸ್ ಕಾಲೇಜಿನ ಹಿಂಭಾಗದ ಕ್ವಾಟರ್ಸ್ ಮನೆಯಲ್ಲಿ ನಡೆದಿದೆ.
ದಾವಣಗೆರೆ ಮೂಲದ ಪ್ರವೀಣ್ ಕುಮಾರ್ ಯು.ಆರ್ (35) ಎಂಬಾತರೇ ನೇಣಿಗೆ ಶರಣಾಗಿದ್ದಾರೆ. ನವೆಂಬರ್ 13 ರ ರಾತ್ರಿ ಬೆಳಗಿನ ಜಾವ 3 ಗಂಟೆಯ ವೇಳೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ. ನೇಣಿಗೆ ಶರಣಾಗಿರುವ ಪ್ರಾಧ್ಯಾಪಕರ ಸಾವಿಗೆ ಕಾರಣ ಏನೆಂಬುದು ತಿಳಿದು ໖໐໖.ಈ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

