Breaking News

ಕನಕದಾಸರ ಭವ್ಯ ಮೂರ್ತಿ ಭವ್ಯ ಮೆರವಣಿಗೆ

ಅಣ್ಣಿಗೇರಿ: ಪಟ್ಟಣದಲ್ಲಿ ಕನಕದಾಸರ ಜಯಂತಿಯ ನಿಮಿತ್ಯ ಕನಕದಾಸರ ಭವ್ಯ ಮೂರ್ತಿಯನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಈ ಮೆರವಣಿಗೆಗೆ ದಾಸೋಹ ಮಠದ ಡಾ. ಶ್ರೀ ಶಿವಕುಮಾರ ಶ್ರೀಗಳು ಹಾಗೂ ಶಾಸಕರಾದ ಕೋನರಡ್ಡಿ ಮತ್ತು ವಿನೋದ್ ಅಸೂಟಿಯವರು ರಿಬ್ಬನ್ ಕಟ್ ಮಾಡುವ ಮುಖಾಂತರ ಚಾಲನೆ ನೀಡಿದರು.

ಇನ್ನು ಈ ಮೆರವಣಿಗೆಯಲ್ಲಿ ಡೊಳ್ಳು ಮೇಳ ಕುಂಭಮೇಳದವರು ಪಾಲ್ಗೊಂಡು ಮೆರವಣಿಗೆಗೆ ಮೆರಗು ತಂದರು.

Share News

About Shaikh BigTv

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *