ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ ಅಬಕಾರಿ ಇಲಾಖೆಯಲ್ಲಿಖಾಲಿ ಇರುವ ‘ಸಿ ಗ್ರೂಪ್’ ಹುದ್ದೆಗಳ ಭರ್ತಿ ಮಾಡಲಾಗುವುದು ಸಿಎಂ ಘೋಷಣೆ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಲಾಗಿದ್ದು, ಈ ವೇಳೆ ಘೋಷಣೆ ಮಾಡಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ರಾಜಸ್ವ ಸಂಗ್ರಹ ಹೆಚ್ಚಿಸಲು ಜಾಗೃತ ದಳ ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಲು ಸಿಎಂ ಸೂಚನೆ ನೀಡಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಖಾಲಿಯಿರುವ ಗ್ರೂಪ್ ಸಿ ಹುದ್ದೆಗಳನ್ನು ತುಂಬಲು ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





