Breaking News

ಧಾರವಾಡದಲ್ಲಿ ಬೆಳೆದಿರುವ ಕಡಲೆ ಹಾಗೂ ಜೋಳದಲ್ಲಿ ಕೀಟ

ಧಾರವಾಡ :ಜಿಲ್ಲೆಯ ಹಿಂಗಾರು ಹಂಗಾಮಿನಲ್ಲಿ ಬಿತ್ತನೆಯಾಗಿರುವ ಮುಖ್ಯ ಹಿಂಗಾರು ಬೆಳೆ ಕಡಲೆ ಹಾಗೂ ಜೋಳದಲ್ಲಿ ಅಲ್ಲಲ್ಲಿ ಕೀಟ ಹಾಗೂ ರೋಗ ಬಾಧೆ ಕಂಡು ಬರುತ್ತಿದೆ, ರೈತರು ನಿರ್ವಹಣೆ ಕ್ರಮಗಳನ್ನು ಅನುಸರಿಸಬೇಕು. ಕಡಲೆಯಲ್ಲಿ ಕಾಯಿ ಕೊರಕ (ಹೆಲಿಕೋವರ್ಪಾ) ನಿರ್ವಹಣೆ: ಬೆಳೆಯು ಕಾಳು ಕಟ್ಟುವ ಹಂತದಲ್ಲಿ ಪ್ರತಿ ಖರೀದಿದಾರರಿಗೆ 10 ಸೇರು ಚುರಿಮುರಿಯನ್ನು (ಮಂಡಕ್ಕಿ, ಮಂಡ್ಯ) ಹೊಲದ ತುಂಬೆಲ್ಲಾ ಚೆಲ್ಲಬೇಕೆಂದು ಅಧಿಕಾರಿಗಳು.

Share News

About Shaikh BigTv

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *