Breaking News

ನಬಾರ್ಡ್ ನಿಂದ ಕೋ ಆಪರೇಟಿವ್ ವಲಯಕ್ಕೆ ನೀಡುವ ಸಾಲದಲ್ಲಿ ಕೊರತೆ ಆಗಿಲ್ಲ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ನಬಾರ್ಡ್‌ ಯೋಜನೆಯಿಂದ ಅನುದಾನ ಕಡಿತ ಮಾಡಿದ ವಿಚಾರ, ನಬಾರ್ಡ್ ನಿಂದ ಕೋ ಆಪರೇಟಿವ್ ವಲಯಕ್ಕೆ ನೀಡುವ ಸಾಲದಲ್ಲಿ ಕೊರತೆ ಆಗಿಲ್ಲ. ಮುಖ್ಯಮಂತ್ರಿಗಳು ಮನಸಿಗೆ ಬಂದಂಗೆ ಅಟ್ಟರ್ ನಾನ್ ಸೆನ್ಸ್‌ ಹೇಳಿಕೆ ನೀಡುತ್ತಿದ್ದಾರೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಸರ್ಕಾರ ಜೀರೋ ಪರ್ಸೆಂಟ್ ಬಡ್ಡಿಗೆ ಸಾಲ ನೀಡುವ ನಿರ್ಧಾರ ಕೈಗೊಂಡಿದ್ದು, ಸಿದ್ದರಾಮಯ್ಯ ತೆಗೆದುಕೊಂಡ ನಿರ್ಧಾರವಲ್ಲ. ಮುಡಾ, ಅಬಕಾರಿ, ವಾಲ್ಮೀಕಿ ಹಗರಣದಲ್ಲಿ ಸಿಕ್ಕಿಕೊಂಡಿದ್ದಾರೆ. ಇದು ಚರ್ಚೆ ಆಗಬಾರದು ಎಂಬ ಉದ್ದೇಶದಿಂದ ಡೈವರ್ಟ್ ಮಾಡುತ್ತಿದ್ದಾರೆ ಎಂದರು.

Share News

About Shaikh BigTv

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *