Breaking News

ಕಾಂಗ್ರೆಸ್‌ನವರು ಸಂವಿಧಾನದ ಸುಖಾಸುಮ್ಮನೆ ಮಾತನಾಡುತ್ತಾರೆ:ಅರವಿಂದ್ ಬೆಲ್ಲದ ಆರೋಪ

ಹುಬ್ಬಳ್ಳಿ: ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಕೈಯಲ್ಲಿ ಬೈಬಲ್ ಹಿಡ್ಕೊಂಡು ಅಂಬೇಡ್ಕರ್‌ರವರ ಸಂವಿಧಾನದ ಬಗ್ಗೆ ಮಾತಾಡ್ತಾರೆ, ಕಾಂಗ್ರೆಸ್‌ನವರು ಸಂವಿಧಾನದ ಸುಖಾಸುಮ್ಮನೆ ಮಾತನಾಡುತ್ತಾರೆ. ಆದ್ರೆ ಮುಖ್ಯವಾಘಿ ಇವರ ಕೈಯಲ್ಲಿರೋದು ಬೈಬಲ್ ಎಂದು ಪ್ರತಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ ಆರೋಪ ಮಾಡಿದ್ದಾರೆ.

Share News

About Shaikh BigTv

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *