Breaking News

ಅಮೃತೇಶ್ವರ ಮಹಾದ್ವಾರ ಉದ್ಘಾಟಿಸಿದ ಶಾಸಕ ಕೋನರಡ್ಡಿ

ಅಣ್ಣಿಗೇರಿ: ಪಟ್ಟಣದ ಅಗಸಿ ಓಣಿಯಲ್ಲಿನ ಶ್ರೀ ಅಮೃತೇಶ್ವರ ಮಹಾದ್ವಾರವನ್ನು ಶಾಸಕ ಎನ್. ಎಚ್.ಕೋನರಡ್ಡಿ ಅವರು ಸ್ಥಳೀಯ ದಾಸೋಹ ಮಠದ ಡಾ.ಶಿವಕುಮಾರ ಮಹಾಸ್ವಾಮಿಗಳು. ಕಮಲಾಪುರ ದರ್ಗಾದ ಸಯ್ಯದ್ ಸಜ್ಜಾದ ಖಾದ್ರಿ ಪೀರಾ ಅವರುಗಳ ಸಾನಿಧ್ಯದಲ್ಲಿ ಉದ್ಘಾಟನೆ ಮಾಡಿದರು.

ಈ ವೇಳೆ ಶ್ರೀ ಅಮೃತೇಶ್ವರ ದೇವಸ್ಥಾನದ ಧರ್ಮದಶಿ ಲಿಂಗರಾಜ ಕುಲಕರ್ಣಿ, ಪುರಸಭೆ ಮುಖ್ಯಾಧಿಕಾರಿ ವಾಯ್ ಜಿ ಗದ್ದಿಗೌಡರ,ಪುರಸಭೆ ಸರ್ವ ಸದಸ್ಯರು ನಾಮನಿರ್ದೇಶತ ಸದಸ್ಯರು ಅಧಿಕಾರಿಗಳು ಸಿಬ್ಬಂದಿ ವರ್ಗ ಸೇರಿದಂತೆ ಸಮಸ್ತ ಜನತೆ ಪಾಲ್ಗೊಂಡಿದ್ದರು.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *