ಅಣ್ಣಿಗೇರಿ: ನಗರದ ಸುಪ್ರಸಿದ್ಧ ಐತಿಹಾಸಿಕ ಶ್ರೀ ಅಮೃತೇಶ್ವರ ಜಾತ್ರಾ ರಥೋತ್ಸವದಲ್ಲಿ ಶಾಸಕ ಕೋನರಡ್ಡಿ ಅವರು ಭಾಗವಹಿಸಿ ದೇವರ ದರ್ಶನ ಪಡೆದು,ನಾಡಿನ ಜನರ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು.
ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …