Breaking News

ಸರ್ಕಾರ ಮಾಕ್ಸಿಮಮ್ ಬಲ ಪ್ರಯೋಗ ಮಾಡಿದೆ : ಜೋಶಿ

ಹುಬ್ಬಳ್ಳಿ: ಪಂಚಮಸಾಲಿ ಹೋರಾಟದ ವಿಚಾರವಾಗಿ ನನಗೆ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಅರವಿಂದ್ ಬೆಲ್ಲದ್, ಸ್ವಾಮೀಜಿ ಫೋನ್ ಮಾಡಿದ್ದರು. ನನಗೆ ಬಂದಿರೋ ಮಾಹಿತಿ ಪ್ರಕಾರ, ಶಾಂತಿಯುತವಾಗಿ ಹೋರಾಟ ಮಾಡ್ತಿದ್ರು. ಮಿನಿಮಮ್ ಬಲ ಪ್ರಯೋಗ ಮಾಡಬಹುದಿತ್ತು. ಆದ್ರೆ ಸರ್ಕಾರ ಮಾಕ್ಸಿಮಮ್ ಬಲ ಪ್ರಯೋಗ ಮಾಡಿದೆ. ವೈರಿಗಳ ತರಹ ಇವರು ನಡೆಸಿಕೊಂಡಿದ್ದಾರೆ. ಇದನ್ನು ಅತ್ಯಂತ ತೀವ್ರವಾಗಿ ನಾನು ಖಂಡಿಸುತ್ತೇನೆ. ಅಲ್ಲಿ ಹೋರಾಟ ಮಾಡಿದವರು ಗುಂಡಾಗಳಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು.

Share News

About Shaikh BigTv

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *