Breaking News

ಬೀದರ್ ನಲ್ಲಿ 20 ಲಕ್ಷ ರೂ. ಮೌಲ್ಯದ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ಸಂಸದ ಸಾಗರ್ ಖಂಡ್ರೆ ಚಾಲನೆ

ಬೀದರ್ : ಭಾಲ್ಕಿ ತಾಲ್ಲೂಕಿನ ಗಣೇಶಪುರ್ ವಾಡಿಯಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಿಸಲು ಸಂಸದ ಸಾಗರ್ ಖಂಡ್ರೆ ಅವರು ಅಡಿಗಲ್ಲು ಹಾಕಿದರು.
ಗ್ರಾಮದ ಶಂಕರರಾವ್ ಭೂಸುಂಡೆ ಅವರ ಮನೆಯಿಂದ ಲೋಕೇಶ್ ಭೂರೆ ಅವರ ಮನೆಯವರೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅನುದಾನದ ಅಡಿಯಲ್ಲಿ 20 ಲಕ್ಷ ರೂ.ಮೌಲ್ಯದ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾಜಿ ಪುರಸಭೆ ಉಪಾಧ್ಯಕ್ಷ ಅಶೋಕ್ ಗಾವಕವಾಡ್, ಪ್ರಶಾಂತ್ ಕೋಟಗೇರಾ, ಯಾದವರಾವ್ ಒಳಸಂಗ್, ಶ್ರೀನಿವಾಸ್ ಮೇತ್ರೆ ಹಾಗೂ ಭೀಮಣ್ಣ ವರವಟ್ಟಿಕರ್ ಸೇರಿದಂತೆ ಗ್ರಾಮದ ಅನೇಕರು ಭಾಗವಹಿಸಿದ್ದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *