Breaking News

ಅವಳಿನಗರದಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಪ್ರಕರಣಗಳು.

ಡ್ರಗ್ಸ್ ಮುಕ್ತ ಅವಳಿ ನಗರ ನಿರ್ಮಾಣಕ್ಕೆ ಒತ್ತು ನೀಡಿ: ಪರಮೇಶ್ವರ

ಇತ್ತೀಚಿನ ದಿನಗಳಲ್ಲಿ ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಹುಬ್ಬಳ್ಳಿ ಧಾರವಾಡ ನಗರಗಳನ್ನು ಡ್ರಗ್ಸ್ ಮುಕ್ತ ಮಾಡಲು

ಪೊಲೀಸರು ಒತ್ತು ನೀಡಬೇಕಿದೆ. ಡ್ರಗ್ಸ್ ಸರಬರಾಜು ಮಾಡುವವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು. ಅವರನ್ನು ಹತ್ತಿಕ್ಕುವ ಕೆಲಸಗಳು ಆಗಬೇಕಿದೆ. 2 ಸಾವಿರ ಜನರಲ್ಲಿ 800 ಜನರಿಗೆ ಪಾಸಿಟಿವ್ ಬಂದಿರುವುದು ಆತಂಕಕಾರಿ ವಿಷಯವಾಗಿದೆ. ಹೀಗಾಗಿ ವಿದ್ಯಾರ್ಥಿಗಳು ಡ್ರಗ್ಸ್ ಬಳಸದಂತೆ ತಿಳುವಳಿಕೆ ನೀಡಬೇಕಾಗಿದೆ. ಆ ನಿಟ್ಟಿನಲ್ಲಿ ಸರ್ಕಾರ ಡ್ರಗ್ಸ್ ವಿರುದ್ಧ ಯುದ್ಧವನ್ನೆ ಸಾರಿದೆ. ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿವೆ. ಸೈಬರ್ ಅಪರಾಧಗಳಿಗೆ ಕಡಿವಾಣ ಹಾಕಲಾಗುವುದು ಎಂದು ತಿಳಿಸಿದರು.

Share News

About Shaikh BigTv

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *